top of page
ರಾಜಕೀಯ


ಸೈಲೆಂಟಾಗ್ತಾರಾ, ತಿರುಗಿ ಬೀಳ್ತಾರಾ? ಬಿಜೆಪಿಯಿಂದ ಉಚ್ಚಾಟನೆಗೊಂಡ ರೆಬೆಲ್ ಯತ್ನಾಳ್ ಮುಂದಿನ ಪ್ರಮುಖ 5 ದಾರಿ ಇವು!
ಬೆಂಗಳೂರು : ಬಿಜೆಪಿಯಲ್ಲಿ ರೆಬೆಲ್ ನಾಯಕ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ತಮ್ಮ ರಾಜಕೀಯ ಜೀವನದಲ್ಲಿ ಕಮಲ...
Ananthamurthy m Hegde
Mar 272 min read


ಹನಿಟ್ರ್ಯಾಪ್ ಬಗ್ಗೆ ದೂರು ನೀಡಲು ಮುಂದಾದ ರಾಜಣ್ಣ
ಬೆಂಗಳೂರು : ಹನಿಟ್ರ್ಯಾಪ್ (Honeytrap) ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಸಚಿವ ಕೆಎನ್ ರಾಜಣ್ಣ (KN Rajanna) ಮಾಡಿದ ಹನಿಟ್ರ್ಯಾಪ್ ಆರೋಪ...
Ananthamurthy m Hegde
Mar 251 min read


ಅಲ್ಪಸಂಖ್ಯಾತರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಬಿಡಲ್ಲ, ಅಹೋರಾತ್ರಿ ಹೋರಾಟ: ಎಂಎಲ್ಸಿ ರವಿಕುಮಾರ್
ಕೊಪ್ಪಳ : ' ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿಯವರು ಸಂವಿಧಾನ...
Ananthamurthy m Hegde
Mar 251 min read


ಡಿಕೆ ಶಿವಕುಮಾರ್ ಬಾಯಲ್ಲಿ ಸಂವಿಧಾನ ಬದಲಾವಣೆ ಮಾತು: ಪೇಚಿಗೆ ಸಿಲುಕಿದ ಹೈಕಮಾಂಡ್
ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವ ವಿಚಾರವಾಗಿ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರಿಗೆ ಕೋಟಾ...
Ananthamurthy m Hegde
Mar 241 min read


ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ! ಯತ್ನಾಳ್ ಹೇಳಿಕೆ ಕೋಲಾಹಲ
ಬೆಂಗಳೂರು: ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ ಹೇಳಿ ಕೊಡಲಾಗ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು....
Ananthamurthy m Hegde
Mar 201 min read


ಸಿದ್ದರಾಮಯ್ಯ ದಿವಾಳಿ ಬಜೆಟ್ ನಿಂದ ಸಾಲದ ಹೊರೆ : ಬಿಜೆಪಿ ಕಿಡಿ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮಾಡಿ ತುಪ್ಪ ತಿನ್ನು ಎನ್ನುವ ಹಾಗೇ ಈ ಬಾರಿಯ ಅವಧಿಯಲ್ಲಿ ಮೂರು ಬಾರಿಯೂ ಸಾಲದ ಬಜೆಟ್ ಮಂಡಿಸಿದ್ದಾರೆ. ಇಂದು...
Ananthamurthy m Hegde
Mar 192 min read


ಸಂಚಲನ ಮೂಡಿಸಿದ ಡಿ. ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಕಾಂಗ್ರೆಸ್ನಲ್ಲಿಈಗ ಬಿಸಿ ಬಿಸಿ...
Ananthamurthy m Hegde
Mar 171 min read


ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ತನ್ವಿರ್ ಸೇಠ್
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆಂದು ಮಾಜಿ ಸಚಿವ ಮತ್ತು ಕೆಪಿಸಿಸಿ...
Ananthamurthy m Hegde
Mar 161 min read


ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: BJP ಕಿಡಿ
ಬೆಂಗಳೂರು : ಮುಸ್ಲಿಮರಿಗಷ್ಟೇ ಮೀಸಲಾತಿ ನಿಗದಿಯಾಗಿದ್ದರೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿ ಅಲ್ಪ...
Ananthamurthy m Hegde
Mar 162 min read


ಎಸ್ಸಿಎಸ್ಪಿ-ಟಿಎಸ್ಪಿಯ ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲೂ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು...
Ananthamurthy m Hegde
Mar 141 min read


ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ; ಹೊಸ ರಾಷ್ಟ್ರಾಧ್ಯಕ್ಷರ ಘೋಷಣೆ?
ನವದೆಹಲಿ: ಏಪ್ರಿಲ್ 18 ರಿಂದ 20 ರವರೆಗೆ ಬಿಜೆಪಿ ತನ್ನ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ ಬೆಂಗಳೂರಿನಲ್ಲಿ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ....
Ananthamurthy m Hegde
Mar 141 min read


ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸಮಾವೇಶ: ಶೆಟ್ಟರ್
ಬೆಳಗಾವಿ : ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸಮಾವೇಶ ನಡೆಸುತ್ತಿದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ ಅವರು ಭಾನುವಾರ ವಾಗ್ದಾಳಿ...
Ananthamurthy m Hegde
Jan 201 min read


ದಿಲ್ಲಿಯಲ್ಲಿ ಫ್ರೀ ಬೀಸ್ ಘೋಷಣೆ ಮಾಡಿದ ಬಿಜೆಪಿ
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆ ಗೆಲ್ಲಲು ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಪ್ರಕಟಿಸಿರುವ ಉಚಿತ ಕೊಡುಗೆಗಳ ಬೆನ್ನತ್ತಿರುವ ಬಿಜೆಪಿ ಕೂಡ ಚುನಾವಣೆ...
Ananthamurthy m Hegde
Jan 182 min read


ಅಖಾಡಕ್ಕಿಳಿದ ಬಿಎಸ್ ವೈ : ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್ ?
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಭಿನ್ನಮತ, ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಖಾಡಕ್ಕಿಳಿದಿದ್ದು,...
Ananthamurthy m Hegde
Jan 112 min read


ಕಾಂಗ್ರೆಸ್ ಸರಕಾರದ ಪ್ರತಿ ಸಹಿಯೂ ಮಾರಾಟಕ್ಕಿದೆ : ಕುಮಾರ ಸ್ವಾಮಿ ಆರೋಪ
ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಪ್ರತಿಯೊಂದು ಸಹಿಯನ್ನೂ ಮಾರಾಟಕ್ಕೆ ಇಟ್ಟಿದೆ ಎಂದು ಕೇಂದ್ರ...
Ananthamurthy m Hegde
Jan 111 min read


ರಾಜ್ಯ ಕಾಂಗ್ರೆಸ್ ಸರಕಾರ ಮನೆಹಾಳ ಸರಕಾರ : ಆರ್. ಅಶೋಕ್ ಕಿಡಿ
ಬೆಂಗಳೂರು (ಜ.07): ನಮ್ಮ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಮನೆಹಾಳ ಸರ್ಕಾರ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು 60% ಕಮಿಷನ್ ಪಡೆಯುತ್ತಿದೆ ಮತ್ತು...
Ananthamurthy m Hegde
Jan 72 min read


ಬಿಜೆಪಿ ಬಣ ಬಡಿದಾಟಕ್ಕೆ ಬಿಳಲಿದೆಯಾ ಬ್ರೇಕ್ ?
ರಾಜ್ಯ ಬಿಜೆಪಿ ಭಿನ್ನಮತಕ್ಕೆ ಬೀಳುತ್ತಾ ಬ್ರೇಕ್? ಹೌದು ಇಂತಹದೊಂದು ಕುತೂಹಲ ಕೆರಳಿಸಿದ್ದು ನಡ್ಡಾ ರಾಜ್ಯ ಪ್ರವಾಸ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ...
Ananthamurthy m Hegde
Jan 42 min read


ಹೊಸ ವರ್ಷದಲ್ಲಿ ಬಿಜೆಪಿಗಿದೆ ಹಲವು ಸವಾಲು!
ನವದೆಹಲಿ: 2025ನೇ ವರ್ಷ ಪ್ರಾರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಮುಂದಿನ ಚುನಾವಣಾ ಪಯಣದಲ್ಲಿ ಸಾಧನೆಗಳನ್ನು ನಂಬಿ ಹೋಗುವುದಕ್ಕಿಂತ ಹೆಚ್ಚಿನ...
Ananthamurthy m Hegde
Jan 12 min read


ಶೋಕಾಚರಣೆ ನಡುವೆ ವಿಯೆಟ್ನಾಮ್ ಗೆ ಹಾರಿದ ರಾಹುಲ್ ಗಾಂಧಿ : ಬಿಜೆಪಿಗರಿಂದ ಟೀಕೆ
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಲೋಕಸಭೆ ವಿಪಕ್ಷ ನಾಯಕ...
Ananthamurthy m Hegde
Jan 11 min read


ಸರಕಾರಿ ಹಣದಲ್ಲಿ ಕಾಂಗ್ರೆಸ್ ಜಾತ್ರೆ : ಪ್ರಹ್ಲಾದ್ ಜೋಶಿ ಕಿಡಿ
ಧಾರವಾಡ: ಸರ್ಕಾರದ ಹಣದಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಚರಣೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ...
Ananthamurthy m Hegde
Dec 27, 20241 min read


ಐಟಿ, ಬಿಟಿ ದೂರದೃಷ್ಟಿತ್ವ - ಇದು ಮನಮೋಹನ್ ಸಿಂಗ್ ಕೊಡುಗೆ!
1991ರಲ್ಲಿದೇಶದ ಅರ್ಥವ್ಯವಸ್ಥೆ ದಿವಾಳಿ ಅಂಚಿಗೆ ತಲುಪಿತ್ತು. ಅದನ್ನು ಸರಿಪಡಿಸಿ, ಇಂದು ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿಭಾರತವೂ ಒಂದು ಎನ್ನುವಂತಾಗಲು...
Ananthamurthy m Hegde
Dec 27, 20243 min read


ಮನಮೋಹನ ಸಿಂಗ್ ಕಿಂಗ್ ಆಗಿದ್ದೇ ಅಚ್ಚರಿ
ಒಮ್ಮೆಯೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸದ ರಾಜಕಾರಣದಲ್ಲಿ ಅಷ್ಟೇನೂ 'ಅನುಭವ ಹೊಂದಿಲ್ಲದ ಡಾ.ಮನಮೋಹನ ಸಿಂಗ್ ಅವರು 2004ರಲ್ಲಿ ಮೊದಲ ಬಾರಿ ಪ್ರಧಾನಿಯಾಗಿದ್ದೇ ಅಚ್ಚರಿ....
Ananthamurthy m Hegde
Dec 27, 20241 min read


ಜ.8 ಕ್ಕೆ ಜಂಟಿ ಸಂಸದೀಯ ಸಮಿತಿಯ ಸಭೆ
ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ...
Ananthamurthy m Hegde
Dec 24, 20241 min read


ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್
ಬರೇಲಿ: ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್ಥಿಕ ಸಮೀಕ್ಷೆ ಕುರಿತು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಜನವರಿ 7ಕ್ಕೂ ಮುನ್ನ ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ...
Ananthamurthy m Hegde
Dec 23, 20241 min read


ಡಿ . ೨೯ಕ್ಕೆ ಬೆಂಗಳೂರಿಗೆ ಜೆ.ಪಿ ನಡ್ಡಾ : ಬಿಜೆಪಿ ಬಣ ಸಮಸ್ಯೆ ಚರ್ಚೆ ಸಾಧ್ಯತೆ
ಬೆಂಗಳೂರು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಮಧ್ಯೆಯೇ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ದೆಹಲಿಗೆ ಹೋಗಿ ಬಂದಿದ್ದರು. ಅಲ್ಲಿ, ಪ್ರಧಾನಿ...
Ananthamurthy m Hegde
Dec 23, 20242 min read


ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶತಮಾನೋತ್ಸವ ಸಭೆ
ಬೆಳಗಾವಿ : ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ.26...
Ananthamurthy m Hegde
Dec 22, 20241 min read


ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಜಾರಿ...
Ananthamurthy m Hegde
Dec 21, 20242 min read


ಸಕ್ಕರೆ ನಗರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ನಿನ್ನೆಯಿಂದ ಮೂರು ದಿನಗಳ ಕಾಲ ಕನ್ನಡ ನುಡಿ ಜಾತ್ರೆ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ....
Ananthamurthy m Hegde
Dec 21, 20242 min read


ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್ ಆದ ಸಿ ಟಿ ರವಿ
ಬೆಳಗಾವಿ: ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದೂರು...
Ananthamurthy m Hegde
Dec 20, 20241 min read


ಸಿಟಿ ರವಿ ವಿರುದ್ಧ ಹಲ್ಲೆ ಕುರಿತು ಎಚ್.ಡಿ.ಕೆ ಹೇಳಿದ್ದೇನು ?
ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ...
Ananthamurthy m Hegde
Dec 20, 20241 min read


ಸುವರ್ಣ ಸೌಧದಲ್ಲಿ 'ಕೈ' ಬಲ ಅಡಗಿಸಲು ವಿಪಕ್ಷ ವಿಫಲ
ಬೆಳಗಾವಿ: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿಹಾಕುವಲ್ಲಿ ವಿಪಕ್ಷಗಳು ವಿಫಲವಾಗಿದೆ. ವಿಪಕ್ಷದ ಕಾರ್ಯವೈಖರಿ ಹಾಗೂ...
Ananthamurthy m Hegde
Dec 20, 20242 min read


ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು : ಮಮತಾ ಬ್ಯಾನರ್ಜಿಗೆ ನಾಯಕತ್ವ ನೀಡಲು ಆಗ್ರಹ
ಇಂಡಿಯಾ ಮೈತ್ರಿಕೂಟದಲ್ಲಿ ದಿನದಿಂದ ದಿನಕ್ಕೆ ಬಿರುಕು ಹೆಚ್ಚಾಗ್ತಿದೆ. ಇಷ್ಟು ದಿನ ಇಂಡಿಯಾ ಒಕ್ಕೂಟದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಈಗ ಅದೇ ಮೈತ್ರಿಕೂಟದಲ್ಲಿ...
Ananthamurthy m Hegde
Dec 11, 20241 min read


ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ: ಕಪ್ಪು ಜೋಳಿಗೆ ಹಿಡಿದ ವಿಪಕ್ಷ ಸಂಸದರು
ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಷಯವಾಗಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ವಿಪಕ್ಷಗಳ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ವಿನೂತನ...
Ananthamurthy m Hegde
Dec 10, 20241 min read


ಉಪ ರಾಷ್ಟ್ರಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳಿಂದ ನೋಟಿಸ್
ನವದೆಹಲಿ: ಸದನವನ್ನು ಪಕ್ಷಾತೀತವಾಗಿ ನಡೆಸದ ಆರೋಪದ ಮೇಲೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಪ್ರತಿಪಕ್ಷಗಳು ಮಂಗಳವಾರ ನೋಟಿಸ್...
Ananthamurthy m Hegde
Dec 10, 20241 min read


ಗೃಹ ಸಚಿವ ಶಾರನ್ನು ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದು,...
Ananthamurthy m Hegde
Dec 10, 20242 min read
bottom of page