top of page
ಕ್ರಿಕೆಟ್


ಹೊಸ ಕೇಂದ್ರ ಒಪ್ಪಂದದಲ್ಲಿ ಟೀಮ್ ಇಂಡಿಯಾದ 16 ಮಂದಿಗೆ ಸ್ಥಾನ
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರ್ತಿಯರ ಸೆಂಟ್ರಲ್ ಕಾಂಟ್ರಾಕ್ಟ್ ನವೀಕರಿಸಿದ್ದು ಒಟ್ಟು 16 ಮಂದಿಯನ್ನು ಹೊಸ ಕೇಂದ್ರ ಒಪ್ಪಂದದಲ್ಲಿ ಸೇರ್ಪಡೆ...


ಇಂಪ್ಯಾಕ್ಟ್ ಪ್ಲೇಯರ್ ಬಿಗ್ ಇಂಪ್ಯಾಕ್ಟ್ : ಡೆಲ್ಲಿ ಕ್ಯಾಪಿಟಲ್ ಗೆ ರೋಚಕ ಜಯ
ವಿಶಾಖಪಟ್ಟಣಂ: ವಿಶಾಖಪಟ್ಟಣಂ ನಲ್ಲಿ ನಡೆದ ಐಪಿಎಲ್ 2025 4ನೇ ಪಂದ್ಯದಲ್ಲಿ ಅಂತಿಮ ಕ್ಷಣದಲ್ಲಿ ಡೆಲ್ಲಿ ತಂಡ ಲಖನೌ ತಂಡದ ವಿರುದ್ಧ 1 ವಿಕೆಟ್ ಅಂತರದ ರೋಚಕ ಜಯ...


ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆಗೆ ಭಾರಿ ಆಕ್ರೋಶ!
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಸಿಎಸ್ಕೆ) ನಡುವಿನ ಐಪಿಎಲ್ 2025ನೇ...


ಟೂರ್ನಮೆಂಟ್ ಪ್ರೈಜ್ ಮನಿಗಿಂತ ಅಧಿಕ ಸಂಭಾವನೆ ಪಡೆಯುವ 6 ಆಟಗಾರರು
ಹೊಸದಿಲ್ಲಿ : 2008ರಲ್ಲಿ ಆರಂಭವಾದ ಐಪಿಎಲ್ ( Indian Premier League) ಕ್ರೀಡಾಕೂಟದ 18ನೇ ಆವೃತ್ತಿ ಇಂದು (ಮಾ. 22) ಆರಂಭಗೊಳ್ಳಲಿದೆ. ಕೋಲ್ಕತ್ತಾದ ಈಡನ್...


ನಾಯಕರ ನಿಷೇಧ ರದ್ದು; ಸಿಎಸ್ಕೆ ವಿರುದ್ಧ ಆಡ್ತಾರಾ ಹಾರ್ದಿಕ್ ಪಾಂಡ್ಯ?
2025 ರ ಐಪಿಎಲ್ ಸೀಸನ್ ಆರಂಭವಾಗುವ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಬಿಸಿಸಿಐ (BCCI) ಹಲವು ನಿಯಮಗಳಲ್ಲಿ ಬದಲಾವಣೆ ಮಾಡಿದರೆ, ಮತ್ತೆ ಕೆಲವು ಹೊಸ...


ಸಚಿನ್ ಶತಕಗಳ ‘ಶತಕʼ ಸಾಧನೆಗೆ 13 ವರ್ಷಗಳ ಸಂಭ್ರಮ!
ಹೊಸದಿಲ್ಲಿ: ಕ್ರಿಕೆಟ್ ದೇವರು, ಕ್ರಿಕೆಟ್ ದಂತಕತೆ ಎನಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಬದುಕಿನ 100ನೇ ಶತಕ ಸಿಡಿಸಿ ಇಂದಿಗೆ 13 ವರ್ಷ ವರ್ಷಗಳು...


ಮಹಿಳಾ ಐಪಿಎಲ್ ಕಪ್ಗೆ ಮುತ್ತಿಟ್ಟ ಮುಂಬೈ ಇಂಡಿಯನ್ಸ್
ಪ್ರಸಕ್ತ ಸಾಲಿನ ಮಹಿಳಾ ಪ್ರೀಮಿಯರ್ ಲಿಗ್(ಡಬ್ಲೂಪಿಎಲ್) ಫೈನಲ್ ಪಂದ್ಯವನ್ನು ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಗೆದ್ದುಕೊಂಡಿದ್ದು,...


ಹೋಳಿ ಆಡಿದ್ದ ಮೊಹಮ್ಮದ್ ಶಮಿ ಮಗಳು, ಮತಾಂದರಿಂದ ತೀವ್ರ ತರಾಟೆ!
ನವದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಇತ್ತೀಚಿನ ದಿನಗಳಲ್ಲಿ ಟೀಕೆಗಳಿಂದ ಸುತ್ತುವರೆದಿದ್ದಾರೆ. ಭಾರತದಾದ್ಯಂತ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ...


ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭಕ್ಕೆ PCB ಗೈರು! ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಎಂದ ನೆಟ್ಟಿಗರು!
ಐಸಿಸಿ ಚಾಂಪಿಯನ್ ಟ್ರೋಫಿಗೆ ಮುತ್ತಿಕ್ಕುವ ಮೂಲಕ ಟೀಂ ಇಂಡಿಯ ನೂರಾರು ಕೋಟಿ ಭಾರತೀಯರ ಕನಸನ್ನು ನನಸಾಗಿಸಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಖುಷಿಯ ಅಲೆಯಲ್ಲಿ...


‘ಚಾಂಪಿಯನ್ʼ ಭಾರತಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?
ದುಬೈ: ಸ್ಪಿನ್ನರ್ಗಳ ಜಾದು ಮತ್ತು ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಅವರ ಉತ್ತರದಾಯಿತ್ವದ ಬ್ಯಾಟಿಂಗ್ ಸಾಹಸದಿಂದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ...


ಸೇಡು ತೀರಿಸಿಕೊಂಡ ಭಾರತ : ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ಲಗ್ಗೆ
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ದುಬೈ...


ಆಂಗ್ಲರ ಚಾಂಪಿಯನ್ಸ್ ಟ್ರೋಫಿ ಕನಸು ಭಗ್ನ!
ಭಾರತ ಕ್ರಿಕೆಟ್ ತಂಡದ ಬಗ್ಗೆ ಇಂಗ್ಲೆಂಡ್ ಬ್ಯಾಟ್ಸ್ಮನ್ ಬೆನ್ ಡಕೆಟ್ ಅವರು ಮಾಡಿದ್ದ ಹಳೆಯ ಹೇಳಿಕೆ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ಗೆ ಗುರಿಯಾಗಿದೆ. ಬುಧವಾರ...


ಗಿಲ್ ಕೆಣಕಿದ ಅಬ್ರಾರ್ ಅಹ್ಮದ್ ಫುಲ್ ಟ್ರೊಲ್
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ ಮಣಿಸಿದ್ದು, ಆ ಮೂಲಕ ಟೂರ್ನಿಯಿಂದಲೇ ಪಾಕಿಸ್ತಾನ ತಂಡವನ್ನು...


ಮಾಜಿ ಕ್ರಿಕೆಟಿಗ ಗಂಗೂಲಿ ಕಾರಿಗೆ ಅಪಘಾತ
ಕೋಲ್ಕತ್ತ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು...


ಸಚಿನ್ ದಾಖಲೆ ಹಿಂದಿಕ್ಕಿದ ಹಿಟ್ ಮ್ಯಾನ್ !
ಕಟಕ: ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಫಾರ್ಮ್ ಗೆ ಮರಳಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭಾರತದ ಬ್ಯಾಟಿಂಗ್ ದಿಗ್ಗಜ...


ಅಂಡರ್-19 ಮಹಿಳಾ ಟಿ20 ವಿಶ್ವಕಪ್ನ ಮುಡಿಗೇರಿಸಿಕೊಂಡ ಭಾರತ
ಕೌಲಾಲಂಪುರ: ಮಲೇಷ್ಯಾದ ಕೌಲಾಲಂಪುರದಲ್ಲಿ ಜ. 2ರಂದು ನಡೆದ 2025ರ ಅಂಡರ್ 19 ವನಿತೆಯರ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಗೆದ್ದ ಭಾರತ ತಂಡ, ಚಾಂಪಿಯನ್...


ಮಂಧನಾ, ಪ್ರತಿಕಾ ಆರ್ಭಟಕ್ಕೆ ಐರ್ಲೆಂಡ್ ಕಂಗಾಲು!
ರಾಜ್ಕೋಟ್: ಐರ್ಲೆಂಡ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ಹಲವು ದಾಖಲೆಗಳನ್ನು ನಿರ್ಮಿಸಿದೆ. ದಾಖಲೆಯ 435 ರನ್ ಸೇರಿಸಿದ ಟೀಂ ಇಂಡಿಯಾ, ಬಳಿಕ...


ಬದಲಾದ ಐಪಿಎಲ್ ವೇಳಾಪಟ್ಟಿ : ಮಾರ್ಚ್ 21ಕ್ಕೆ ಆರಂಭ
18ನೇ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ 21ಕ್ಕೆ ಆರಂಭವಾಗಲಿದ್ದು, ಮೇ 25ರಂದು ಕೋಲ್ಕತಾದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಾರಣದಿಂದಾಗಿ...


ಬೇರೆ ನಾಯಕನ ಹುಡುಕುವಂತೆ ರೋಹಿತ್ ಶರ್ಮಾ ಸೂಚನೆ!
ಭಾರತದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಶನಿವಾರ ನಡೆದ ಪರಿಶೀಲನಾ ಸಭೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಮುಖ್ಯ...


ಪಾಕಿಸ್ತಾನದಲ್ಲಿ ಕ್ರಿಕೆಟ್ ಮೈದಾನದ ಅದ್ವಾನ : ಚಾಂಪಿಯನ್ಸ್ ಟ್ರೋಫಿ ಯುಎಇಗೆ ಶಿಫ್ಟ್ ?
ನವದೆಹಲಿ: ಐಸಿಸಿ ICC ಚಾಂಪಿಯನ್ಸ್ ಟ್ರೋಫಿ 2025ರ ವಿಚಾರವಾಗಿ ಭಾರತದ ವಿರುದ್ಧ ತೊಡೆ ತಟ್ಟಿದ್ದ ಪಾಕಿಸ್ತಾನ ಇದೀಗ ಭಾರತದ ಪಂದ್ಯಗಳು ಮಾತ್ರವಲ್ಲ ಇಡೀ ಟೂರ್ನಿ...


ಮತ್ತೋರ್ವ ಕ್ರಿಕೆಟಿಗನ ವಿಚ್ಚೇದನ ವದಂತಿ ವೈರಲ್?
ಬೆಂಗಳೂರು: ಭಾರತ ತಂಡದ ಸ್ಟಾರ್ ಆಟಗಾರ ಯಜುವೇಂದ್ರ ಚಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ವಿಚ್ಚೇದನ ಕುರಿತ ವಂದತಿಗಳು ವ್ಯಾಪಕವಾಗಿರುವಂತೆಯೇ ಇತ್ತ ಭಾರತ...


ಕೊನೆಗೂ ಮೌನ ಮುರಿದ ಚಹಲ್ ಪತ್ನಿ
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಯುಜ್ವೇಂದ್ರ ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ವಿಚ್ಛೇದನದ ವದಂತಿಗಳ ನಡುವೆ ಬುಧವಾರ ರಾತ್ರಿ ಮೌನ ಮುರಿದಿದ್ದಾರೆ....


ಚಾಂಪಿಯನ್ಸ್ ಟ್ರೋಫಿ ಸಂಭಾವ್ಯರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ?
ಮುಂಬಯಿ : ಐಸಿಸಿ ಚಾಂಪಿಯನ್ಸ್ ಟ್ರೋಫಿ - 2025, ಫೆಬ್ರವರಿ 19ರಂದು ಆರಂಭವಾಗಲಿದೆ. ಮೊದಲ ಪಂದ್ಯ ಅತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ತಂಡದ ನಡುವೆ...


ಟೀಮ್ ಇಂಡಿಯಾದಲ್ಲಿ 'ಗಂಭೀರ' ಭಿನ್ನಮತ
ಸಿಡ್ನಿ: ನ್ಯೂಜಿಲೆಂಡ್ ವಿರುದ್ಧ ಕ್ಲೀನ್ಸ್ವೀಪ್ ಮುಖಭಂಗ, ಆಸ್ಟ್ರೇಲಿಯಾ ವಿರುದ್ಧ ಮಹತ್ವದ ಟೆಸ್ಟ್ ಸರಣಿಯ ಕಳಪೆ ಪ್ರದರ್ಶನದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ...


2025ರಲ್ಲಿ ಟೀಮ್ ಇಂಡಿಯಾ ಆಡಲಿರುವ ಕ್ರಿಕೆಟ್ ಸರಣಿಗಳ ವೇಳಾಪಟ್ಟಿ
ಬೆಂಗಳೂರು : 2025ರಲ್ಲಿ ಟೀಮ್ ಇಂಡಿಯಾ ಕೆಲವು ಗೆಲುವಿನ ಟಾರ್ಗೆಟ್ಗಳನ್ನು ಇರಿಸಿಕೊಂಡಿದೆ. ಅದರಲ್ಲಿ ಮುಖ್ಯವಾಗಿ ಚಾಂಪಿಯನ್ಸ್ ಟ್ರೋಫಿ, ಇಂಗ್ಲೆಂಡ್ ವಿರುದ್ಧದ...

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಕೇಸ್!
ಉದ್ಯೋಗಿಗಳ ಇಪಿಎಫ್ ಪಾವತಿಸದೇ ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನದ ವಾರಂಟ್ ಜಾರಿಯಾಗಿತ್ತು. ಆದರೆ,...


ಟೀಮ್ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಕನಸು ಭಗ್ನ
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲೂ ಭಾರತ ಹೀನಾಯ ಸೋಲು ಕಾಣುವ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೇರುವ ಕನಸು...


ಟೀಮ್ ಇಂಡಿಯಾಕ್ಕೆ 2024ರಲ್ಲಿ ಕಹಿಯೇ ಹೆಚ್ಚು!
ನವದೆಹಲಿ: ಭಾರತ ಕ್ರಿಕೆಟ್ ತಂಡದ ಪಾಲಿಗೆ 2024 ಮಿಶ್ರ ಫಲ ತಂದುಕೊಟ್ಟಿದೆ. ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಆದ ಹೊರತಾಗಿಯೂ ಏಕದಿನ ಹಾಗೂ ಟೆಸ್ಟ್ನಲ್ಲಿ ಭಾರತ...


ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ನಂತರ ರೋಹಿತ್ ಶರ್ಮ ಹೇಳಿದ್ದೇನು ?
ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡವು 184 ರನ್ ಅಂತರದ ಭರ್ಜರಿ ಗೆಲುವು...


ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಯಶಸ್ವಿಗೆ ಅನ್ಯಾಯ ?
ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ಸಾಗುತ್ತಿದೆ. ಭಾರತವನ್ನು ಸೋಲಿನಿಂದ ಪಾರು ಮಾಡಲು ಕೆಚ್ಚೆದೆಯ...


ಟೀಂ INDIAಗೆ ಉಡುಪಿ ಹೈದ ಎಂಟ್ರಿ
ಸ್ಪಿನ್ ದಿಗ್ಗಜ ಆರ್. ಅಶ್ವಿನ್ ರಾಜೀನಾಮೆ ಕೊಟ್ಟಿದ್ದೇ ಕೊಟ್ಟಿದ್ದು, ಕನ್ನಡದ ಕುವರನಿಗೆ ಲಕ್ ಕುಲಾಯಿಸಿದೆ. ಉಡುಪಿಯ ತನುಷ್, ಟೀಂ ಇಂಡಿಯಾ ಬಳಗ...


ಮುಂದುವರಿದ ಆಸೀಸ್ ಬೌಲಿಂಗ್ ಪಾರುಪತ್ಯ : ಶತಕದ ಮೂಲಕ ಆಸರೆಯಾದ ನಿತೀಶ್ ರೆಡ್ಡಿ
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದ 3ನೇ ದಿನದಾಟ ಮಳೆಕಾಟದಿಂದಾಗಿ ಬೇಗನೇ ಅಂತ್ಯಗೊಂಡಿದ್ದು, ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ...


ಶೇ.೨೮ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗಳೇ ಇಲ್ಲ !
ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು 42 ಅಂಕಿಅಂಶಗಳ ವರದಿಗಳನ್ನು ಬಿಡುಗಡೆ ಮಾಡಿದೆ. ದತ್ತಾಂಶವನ್ನು ಬಿಡುಗಡೆ ಮಾಡುವ...


ಅಮಾನತು ಶಿಕ್ಷೆಯಿಂದ ಕೊಹ್ಲಿ ಪಾರು
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಆಟಗಾರರ ನಡುವಿನ ಕದನ ಮುಂದುವರೆದಿದ್ದು, ಮೆಲ್ಬೋರ್ನ್...


ನನ್ನ ಬದುಕಿನ ಎಂ.ವಿ.ಪಿ ನಾನೇ : ಆರ್.ಅಶ್ವಿನ್
ಭಾರತದ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದಾಗಿನಿಂದ, ಹಿರಿಯ ಕ್ರಿಕೆಟಿಗನಿಗೆ ಭಾರತ ತಂಡಕ್ಕೆ ನೀಡಿದ...
bottom of page