top of page
ಭಟ್ಕಳ


ಭಟ್ಕಳದಲ್ಲಿ ಅಕ್ರಮ ಕೋಣ ಸಾಗಾಟ : ಇಬ್ಬರ ಬಂಧನ
ಕಾರವಾರ: ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ...

ಮುರುಡೇಶ್ವರ ಕಿನಾರೆಯಲ್ಲಿ ಮತ್ತೆ ಕಲರವ
ಅದು ರಾಜ್ಯದ ಜನರ ಪಾಲಿನ ಸ್ವರ್ಗದಂತಹಾ ಸ್ಥಳ ಎಂದರೆ ಅದು ಮುರುಡೇಶ್ವರ. ಈಶ್ವರನ ದರ್ಶನದ ಜೊತೆಗೆ ಸಮುದ್ರದ ಕಿನಾರೆಯಲ್ಲಿ ಈಜಾಡಿ ಖುಷಿ ಪಡ್ತಿದ್ರು. ಆದ್ರೆ...


ಕಡಲತೀರದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿದ ಅಧಿಕಾರಿಗಳು
ರವಿವಾರ ಬೆಳ್ಳಂಬೆಳಿಗ್ಗೆ ಮುರ್ಡೇಶ್ವರ ಕಡಲತೀರದಲ್ಲಿನ ಅನಧಿಕೃತ ಗೂಡಂಗಡಿಗಳನ್ನ ಪೊಲೀಸ್ ಬಂದೋಬಸ್ತ್ ನಲ್ಲಿ ಅಧಿಕಾರಿಗಳು ತೆರವುಗೊಸಿದ್ದಾರೆ. ಸಹಾಯಕ ಆಯುಕ್ತೆ ಡಾ....


ಫೆ.೪ ರಿಂದ ಚೌಥನಿಯ ಶ್ರೀ ಕಾಳಿಕಾಂಬಾ ದೇವಿಯ ಅಷ್ಟಬಂಧ ಕಾರ್ಯಕ್ರಮ
ಪತ್ರಿಕಾ ಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು ಭಟ್ಕಳ: ಚೌಥನಿಯ ಶ್ರೀ ಕಾಳಿಕಾಂಬಾ ದೇವಿಯ ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವು ಫೆ.೪ ರಿಂದ...


ಕೆನೋಪಿಯಲ್ಲಿ ಆಯತಪ್ಪಿ ಬಿದ್ದು ಯುವಕ ಸಾವು
ಭಟ್ಕಳ: ಮನೆಯ ಕೆನೊಪಿಯಲ್ಲಿ ಆಯತಪ್ಪಿ ಬಿದ್ದು ಅಧಿಕ ರಕ್ತಸೋರಿಕೆಯಿಂದ ಆಸ್ಪತ್ರೆ ಸೇರಿದ್ದ ಯುವಕನೋರ್ವ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ...


ವೈಯಕ್ತಿಕ ದ್ವೇಷಕ್ಕೆ ಹಣ್ಣಿನ ಅಂಗಡಿಗೆ ಬೆಂಕಿ
ಭಟ್ಕಳ: ಹಣ್ಣಿನ ಅಂಗಡಿಯ ಮಾಲೀಕನ ಮೇಲಿನ ದ್ವೇಷದಿಂದ ಹಣ್ಣಿನ ಅಂಗಡಿಗೆ ಪೆಟ್ರೋಲ್ ಹಾಕಿ ಬೆಂಕಿ ಹೆಚ್ಚಿರುವ ಘಟನೆ ಭಟ್ಕಳ ತಾಲೂಕಾ ಪಂಚಾಯತ ಮುಂಭಾಗದಲ್ಲಿ ಗುರುವಾರ...


ಹಣ್ಣಿನ ಅಂಗಡಿಗೆ ಬೆಂಕಿ : ಅಪಾರ ನಷ್ಟ
ಭಟ್ಕಳ: ಪಟ್ಟಣದಲ್ಲಿ ಹಣ್ಣಿನ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿ ಸುಟ್ಟು ಕರಕಲಾದ ಘಟನೆ ನಡೆದಿದೆ. ತಾಲೂಕಾ ಪಂಚಾಯತ ಮುಂಭಾಗದಲ್ಲಿರುವ ರಾಮಚಂದ್ರ ನಾಯ್ಕ...


ಕಾಣೆಯಾದ ಮಾರಿಕಾಂಬೆ ಅಮ್ಮನವರ ಮರದ ಗೊಂಬೆ
ಕಾರವಾರ ಶ್ರೀ ಮಾರಿಕಾಂಬೆ ಅಮ್ಮನರ ಹೊರ ತೆಗೆಯುವ ವೇಳೆಯಿದ್ದ ದೇವಿಯ ಮರದ ಗೊಂಬೆ ನಾಪತ್ತೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಳ್ಳಿ ಮುರಿನಕಟ್ಟೆಯಲ್ಲಿ...


ಮುರುಡೇಶ್ವರ ಕಡಲ ತೀರ ಪ್ರವಾಸಕ್ಕೆ ಮುಕ್ತ
ಕಡಲ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮ ಭಟ್ಕಳ: ಮುರುಡೇಶ್ವರ ಪ್ರವಾಸಕ್ಕೆ ಬಂದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಬೆನ್ನಲ್ಲೆ ಪ್ರವಾಸಿಗರಿಗೆ ನಿರ್ಬಂಧ...


ಭಟ್ಕಳದಲ್ಲಿ ಶ್ರೀದೇವಿಯ ಮರದ ಗೊಂಬೆ ನಾಪತ್ತೆ
ಭಟ್ಕಳ: ತಾಲೂಕಿನ ವಿವಾದಿತ ಸ್ಥಳವಾದ ಮುರಿನಕಟ್ಟೆಯಲ್ಲಿ ಶ್ರೀ ಮಾರಿಕಾಂಬೆ ಅಮ್ಮನರ ಹೊರೆ ತೆಗೆಯುವ ವೇಳೆ ಅಲ್ಲಿದ್ದ ಶ್ರೀ ದೇವಿಯ ಮರದ ಗೊಂಬೆ ನಾಪತ್ತೆಯಾಗಿದೆ ಎಂದು...


೧೫ ನಿಮಿಷದೊಳಗೆ ಬೈಕ್ ಕದ್ದು ಪರಾರಿಯಾದ ಖದೀಮ
ಭಟ್ಕಳ: ತಾಲೂಕಿನ ಶಂಸುದ್ದಿನ್ ಸರ್ಕಲ್ ಸಮೀಪವಿರುವ ಭಾರತ್ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳನೋರ್ವ ಕೇವಲ 15 ನಿಮಿಷದೊಳಗೆ ಕದ್ದು ಪರಾರಿಯಾಗಿರುವ ...


ಶೈಕ್ಷಣಿಕ ಪ್ರವಾಸ ವೇಳೆ ವಿದ್ಯಾರ್ಥಿ ಮೃತ : ಆರು ಶಿಕ್ಷಕರು ಅಮಾನತು
ಭಟ್ಕಳ: ಶೈಕ್ಷಣಿಕ ಪ್ರವಾಸದ ವೇಳೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ವಿದ್ಯಾರ್ಥಿ ಭಟ್ಕಳದಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...


ಅಂಜುಮನ್ ಕಾಲೇಜಿನಲ್ಲಿ STEM 2024 ಯಶಸ್ವಿ
ಭಟ್ಕಳ : ತಾಲೂಕಿನ ಅಂಜುಮನ್ ಹಮಿ ಇ ಮುಸ್ಲಿಮೀನ್ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೆಜ್ ಮೆಂಟ್ ಕಾಲೇಜಿನಲ್ಲಿ STEM 2024 ಕಾರ್ಯಕ್ರಮ ನಡೆಯಿತು....


ಬೆಂಗ್ರೆಯಲ್ಲಿ ಜನಸ್ಪಂದನೆ ಸಭೆ ಯಶಸ್ವಿ: ಹಲವು ಸಮಸ್ಯೆಗಳ ಕುರಿತು ಚರ್ಚೆ
ಭಟ್ಕಳ: ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬೆಂಗ್ರೆಯಲ್ಲಿ ನಡೆದ ಜನಸ್ಪಂದನೆ ಸಭೆಗೆ ನೂರಾರು ಸಂಖ್ಯೆಯ ಸಾರ್ವಜನಿಕರು ಆಗಮಿಸಿ ತಮ್ಮ...


ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ೭ ವಿದ್ಯಾರ್ಥಿನಿಯರು : ಓರ್ವ ವಿದ್ಯಾರ್ಥಿನಿ ಸಾವು , ೩ ವಿದ್ಯಾರ್ಥಿಗಳು ಕಣ್ಮರೆ
ಭಟ್ಕಳ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಮುರುಡೇಶ್ವರಕ್ಕೆ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ ವೇಳೆ...


ಸಮುದ್ರ ತೀರದಲ್ಲಿ ವೀಲಿಂಗ್ : ವಾಹನ ಪೊಲೀಸ್ ವಶ
ಭಟ್ಕಳ: ಮುರುಡೇಶ್ವರ ಸಮುದ್ರ ತೀರದಲ್ಲಿ ನಿರ್ಲಕ್ಷ ಚಾಲನೆ ಅಂಡ್ ವೀಲಿಂಗ್ ಮಾಡಿದ ಬೆಂಗಳೂರು ಮೂಲದ ವಾಹನ ಚಾಲಕನಿಗೆ ಮುರುಡೇಶ್ವರ ಪೊಲೀಸರು ದಂಡ ವಿಧಿಸಿದ್ದಾರೆ....


ಕಾಂಕ್ರೀಟ್ ರಸ್ತೆ ಲೋಕಾರ್ಪಣೆ ಮಾಡಿದ ಪರ್ತಗಾಳಿ ಶ್ರೀ
ಭಟ್ಕಳ : ಗೋಕರ್ಣ ಪರ್ತಗಾಳಿ ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಭಟ್ಕಳ ಜನತಾ ಬ್ಯಾಂಕ್ ಹಿಂಬದಿಯಲ್ಲಿ ನಿರ್ಮಾಣಗೊಂಡ ಒಂದು ಕೋಟಿ ರೂ....


ತವರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ
ಭಟ್ಕಳ : 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ನಿವೃತ್ತ ಯೋಧ ಹರೀಶ ದೇವಾಡಿಗ ಅವರಿಗೆ ವಿವಿಧ ಸಂಘಟನೆ ಹಾಗೂ ಸಾರ್ವಜನಿಕರು ಬುಧವಾರ...


ಬ್ಯಾಟರಿ ಮಾರಾಟ ನೆಪದಲ್ಲಿ ೧ ಲಕ್ಷ ರೂ ವಂಚನೆ
ಭಟ್ಕಳ : ಬ್ಯಾಟರಿ ಮಾರಾಟ ನೆಪದಲ್ಲಿ ಲಿಂಕ್ ಕಳುಹಿಸಿ ೧ ಲಕ್ಷ ರೂ. ವಂಚನೆ ಮಾಡಿರುವ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಕಳ...


ಶ್ರಮದಾನದ ಮೂಲಕ ರುದ್ರ ಭೂಮಿ ಸ್ವಚ್ಛತೆ
ಭಟ್ಕಳ: ಮಾರುತಿ ಚಂಡೆ ತಂಡ ಭಟ್ಕಳ ಹಾಗೂ ಶಬರಿ ಚಂಡೆ ತಂಡ ಮಂಗಳೂರು ವತಿಯಿಂದ ಮಣ್ಕುಳಿ ಹಿಂದೂ ರುದ್ರ ಭೂಮಿಯನ್ನು ಸದಸ್ಯರೆಲ್ಲ ಸೇರಿ ಶನಿವಾರದಂದು ಸ್ವಚ್ಛತೆ...


ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಮಾಡಿದ ಡಾಲಿ ಧನಂಜಯ
ಭಟ್ಕಳ: ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ...


ಮನೆಗೆ ಆಕಸ್ಮಿಕ ಬೆಂಕಿ : ಅಪಾರ ನಷ್ಟ
ಭಟ್ಕಳ : ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಭಾಗಶಃ ಸುಟ್ಟು ಕರಕಲಾದ ಘಟನೆ ತಾಲೂಕಿನ ಬೆಳ್ನಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಮೋಹನ ನಾಯ್ಕ ದಂಪತಿ ದೇವರಿಗೆ...


ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ಭಟ್ಕಳದಲ್ಲಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ
ಭಟ್ಕಳ: ರಾಜ್ಯದ ಮೂರು ವಿಧಾನಸಭೆಯ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ ಬೆನ್ನಲ್ಲೇ ಭಟ್ಕಳದ...


ಗಮನ ಸೆಳೆದ ಸಚಿವ ಮಂಕಾಳ್ ವೈದ್ಯ , ಸತೀಶ ಸೈಲ್ ಹಾಗೂ ಭೀಮಣ್ಣ ನಾಯ್ಕ ನೃತ್ಯ
ಭಟ್ಕಳ: ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆಯಲ್ಲಿ ನಡೆದ ಮನರಂಜನೆ ಕಾರ್ಯಕ್ರಮದಲ್ಲಿ ಕುಚುಕು ಕುಚುಕು ಹಾಡಿಗೆ ಸಚಿವ ಮಂಕಾಳ್ ವೈದ್ಯ , ಸತೀಶ ಸೈಲ್ ಹಾಗೂ...


ಮುರುಡೇಶ್ವರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿಕೆಶಿ
ಭಟ್ಕಳ: ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆಯಲ್ಲಿ ಕೊಲ್ಲುರಿನಿಂದ ಹೆಲಿಪ್ಯಾಡ್ ಮುಖಾಂತರ ಮುರುಡೇಶ್ವರ ಆರ್. ಎನ್. ಎಸ್. ಗಾಲ್ಫ್ ರೆಸಾರ್ಟ್ಗೆ ಆಗಮಿಸಿದ ಉಪ...
bottom of page