top of page
ವಿದೇಶ


ಗಣಪನ ವಿಗ್ರಹ ಜೊತೆಗೊಯ್ದಿದ್ದ ಸುನೀತಾ!
ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಿದ್ದಾರೆ.ಇವರು 9 ತಿಂಗಳು ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದರು. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ...


9 ತಿಂಗಳು ಅಂತರಿಕ್ಷದಲ್ಲಿ ಉಳಿದುಕೊಂಡಿದ್ದ ಸುನಿತಾ ವಿಲಿಯಮ್ಸ್-ಬುಚ್ ವಿಲ್ಮೋರ್ ಗೆ ಸಿಕ್ಕಿದ ವೇತನ ಎಷ್ಟು?
ವಾಷಿಂಗ್ಟನ್: ಬಹಳ ದೀರ್ಘ 9 ತಿಂಗಳ ಕಾಲ ಅಂತರಿಕ್ಷದಲ್ಲಿ ಸಿಕ್ಕಿಹಾಕಿಕೊಂಡಿದ್ದ ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಇಂದು...


ಭೂಮಿಗೆ ಸುನಿತಾ ವಿಲಿಯಮ್ಸ್ ಇಳಿದಾಯ್ತು ಮುಂದೇನು?
ವಾಷಿಂಗ್ಟನ್: ಅಂತರಿಕ್ಷದಲ್ಲಿ 9 ತಿಂಗಳು ಕಳೆದ ಸುನೀತಾ ವಿಲಿಯಮ್ಸ್ (Sunita Williams) ಬುಚ್ ವಿಲ್ಮೋರ್ ಯಶಸ್ವಿಯಾಗಿ ಧರೆಗೆ ಇಳಿದಿದ್ದಾರೆ. ನಾಸಾ (NASA)...


ಉಗ್ರರ ದಾಳಿ ಭೀತಿ – ಪಾಕ್ ಸೇನೆ ತೊರೆಯುತ್ತಿದ್ದಾರೆ ಯೋಧರು!
ಇಸ್ಲಾಮಾಬಾದ್: ಬಲೂಚಿಸ್ತಾನ (Balochistan) ಸೇರಿದಂತೆ ಪಾಕಿಸ್ತಾನದ (Pakistan) ಅನೇಕ ಕಡೆಗಳಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕರ ದಾಳಿಯಿಂದ ಪಾಕ್ ಯೋಧರು...


ಭಾರತದ ಕೂಲಿಗಾರನ ಮಗನನ್ನು ಪ್ರಧಾನಿಯಾಗಿಸಿದ್ದ ದೇಶ ಮಾರಿಷಸ್!
ಎರಡು ದಿನಗಳ ಮಾರಿಷಸ್ ಪ್ರವಾಸಕ್ಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಆ ದ್ವೀಪಕ್ಕೆ ಕಾಲಿಟ್ಟರು. ಭಾರತದ ಈ ಗಣ್ಯಾತಿಗಣ್ಯ ವ್ಯಕ್ತಿಯನ್ನು ಸ್ವಾಗತಿಸಲು...


ಬಾಂಬ್ ಬೆದರಿಕೆ : ಅಮೇರಿಕಾ ವಿಮಾನ ತುರ್ತು ಭೂ ಸ್ಪರ್ಶ
ನವದೆಹಲಿ: ನ್ಯೂಯಾರ್ಕ್ ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದರಿಂದ...


ಅಮೆರಿಕಾಕದಲ್ಲಿ ಮೋದಿಗೆ ಆತ್ಮೀಯ ಸ್ವಾಗತ
ವಾಷಿಂಗ್ಟನ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ಯುಎಸ್ ಪ್ರವಾಸವನ್ನು ಬುಧವಾರ ಪ್ರಾರಂಭಿಸಿದ್ದು, ಜಾಯಿಂಟ್ ಆಂಡ್ರ್ಯೂಸ್ ಬೇಸ್ಗೆ ಬಂದಿಳಿದ...


ಭಾರತೀಯ ರಾಯಭಾರಿಯೊಂದಿಗೆ ಬಾಂಗ್ಲಾ ವಿದೇಶಾಂಗ ಕಾರ್ಯದರ್ಶಿ ಸಭೆ
ಢಾಕಾ: ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಪ್ರಣಯ್ ವರ್ಮಾ ಅವರೊಂದಿಗೆ ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಜಾಶಿಮ್ ಉದ್ದೀನ್ ಭಾನುವಾರ ಸಭೆ ನಡೆಸಿದ್ದು,...


ನೇಪಾಳ ಗಾಡಿಯಲ್ಲಿ ಭಾರೀ ಭೂಕಂಪ : 32 ಮಂದಿ ಸಾವು
ಹೊಸದಿಲ್ಲಿ: ನೇಪಾಳ - ಟಿಬೆಟ್ ಗಡಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕಂಪದಲ್ಲಿ ಭಾರೀ ಸಾವು ನೋವು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ...


ಈ ವರ್ಷ ಧರೆಗಿಳಿಯಲಿದ್ದಾರೆ ಸುನೀತಾ ವಿಲಿಯಮ್ಸ್ !
ವಾಷಿಂಗ್ಟನ್: ಎಲ್ಲಅಂದುಕೊಂಡಂತೆ ನಡೆದರೆ ಸುನೀತಾ ವಿಲಿಯಮ್ಸ್ ಈ ವರ್ಷ ಧರೆಗಿಳಿಯಲಿದ್ದಾರೆ! ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್)...


ಮಹಿಳೆಯರ ಉದ್ಯೋಗಕ್ಕೆ ತಾಲಿಬಾನ್ ಕಡಿವಾಣ
ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ತನ್ನ ದೇಶದಲ್ಲಿ ಮಹಿಳಾ ವಿರೋಧಿ ನಿಲುವನ್ನು ಮುಂದುವರೆಸಿದೆ. ಮಹಿಳೆಯರಿಗೆ ಎನ್ಜಿಓಗಳು ಉದ್ಯೋಗ ನೀಡಕೂಡದು. ಒಂದು ವೇಳೆ...


ರನ್ವೇನಿಂದ ಜಾರಿ ವಿಮಾನ ಸ್ಫೋಟ!
ಕಝಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ವಿಮಾನ ಅಪಘಾತ ಸಂಭವಿಸಿದೆ. ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತವನ್ನೇ...


ಕೋವಿಡ್-19 ವೈರಸ್ ಚೀನಾ ಲ್ಯಾಬ್ ಇಂದ ಸೋರಿಕೆ : ಎಫ್ಬಿಐ ವರದಿ ಬಹಿರಂಗ
ವಾಷಿಂಗ್ಟನ್: ಕೋವಿಡ್-19 ಸೋಂಕಿನ ವೈರಾಣು ಚೀನಾದ ಪ್ರಯೋಗಾಲಯದಿಂದಲೇ ಸೋರಿಕೆಯಾಗಿತ್ತು ಎಂಬ ಸಂಗತಿಯನ್ನು ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್...


ಭಾರತದ ಮೋಸ್ಟ್ ವಾಟೆಂಡ್ ಉಗ್ರನಿಗೆ ಹೃದಯಾಘಾತ!
ಭಾರತದ ಶತ್ರು ಮಸೂದ್ ಅಜರ್ ಬಗ್ಗೆ ದೊಡ್ಡ ಸುದ್ದಿ ಹೊರ ಬಿದ್ದಿದೆ. ಭಾರತದ ಮೋಸ್ಟ್ ವಾಂಟೆಡ್ ಉಗ್ರ ಸಂಘಟನೆ ಜೈಶ್ ನಾಯಕ ಮಸೂದ್ ಅಜರ್ ಹೃದಯಾಘಾತಕ್ಕೆ ಒಳಗಾಗಿದ್ದಾನೆ....


ವಿಮಾನ ಪತನದಲ್ಲಿ 38 ಮಂದಿ ಮೃತ
ಕಝಾಕಿಸ್ತಾನ್ನಲ್ಲಿ ವಿಮಾನ ಪತನಕ್ಕೀಡಾದ ಘಟನೆ ಬುಧವಾರ ನಡೆದಿದೆ . ವಿಮಾನ ಪತನಡಾ ಅಂತಿಮ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ಯಾಸ್ಪಿಯನ್...


ಮನಾಲಿಯಲ್ಲಿ ಭಾರೀ ಹಿಮಪಾತ
ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಸೋಮವಾರ ಭಾರೀ ಹಿಮಪಾತವಾಗಿದೆ . ಪ್ರವಾಸಿಗರ ಕಣ್ಣಿಗೆ ಸ್ವರ್ಗವನ್ನು ನೋಡಿದಂತಾಗಿದೆ . 1,000 ವಾಹನಗಳು ಸುಮಾರು ಗಂಟೆಗಳ ಕಾಲ...


ಜಗತ್ತಿನ ಹಲವು ದೇಶಗಳಲ್ಲಿ ಭೂಕಂಪನ : ಭಾರತದ ಆಂಧ್ರ ಪ್ರದೇಶದಲ್ಲೂ ಅನುಭವ
ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್...


ಕುವೈತ್ ಲೇಬರ್ ಕ್ಯಾಂಪ್ ಗೆ ಭೇಟಿ ನೀಡಿದ ಮೋದಿ
ಕುವೈತ್ನ ಗಲ್ಫ್ ಸ್ಪಿಕ್ ಲೇಬರ್ ಕ್ಯಾಂಪ್ಗೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಮೂಲದ ಕೆಲಸಗಾರರೊಂದಿಗೆ ಮಾತುಕತೆ ನಡೆಸಿದರು. ದೇಶದ...


ಟ್ರಂಪ್ ಸರ್ಕಾರದಲ್ಲಿ ಮತ್ತೊಬ್ಬ ಭಾರತೀಯ
ನ್ಯೂಯಾರ್ಕ್: ಭಾರತೀಯ ಅಮೇರಿಕನ್ ಉದ್ಯಮಿ, ಸಾಹಸೋದ್ಯಮ ಬಂಡವಾಳಶಾಹಿ ಮತ್ತು ಲೇಖಕರಾದ ಶ್ರೀರಾಮ ಕೃಷ್ಣನ್ ಅವರನ್ನು ಶ್ವೇತಭವನದ ಕೃತಕ ಬುದ್ಧಿಮತೆಯ ಹಿರಿಯ ನೀತಿ...


ಭಾರತದ ಆರ್ಥಿಕ ಪರಿಸ್ಥಿತಿ ಶ್ಲಾಘಿಸಿದ ರಷ್ಯಾ ಅಧ್ಯಕ್ಷ
ಮಾಸ್ಕೋ: ಭಾರತದ ಸ್ಥಿರ ಆರ್ಥಿಕ ಪರಿಸ್ಥಿತಿ ಜಗತ್ತಿಗೆ ಮಾದರಿ. ಭಾರತದ ನಿರಂತರ ಆರ್ಥಿಕ ಪರಾಕ್ರಮ ಶ್ಲಾಘನೀಯ ಎಂದು ಎಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್...


ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ...


ಬಂಡುಕೋರರ ವಶವಾದ ಸಿರಿಯಾ: ಅಜ್ಞಾತ ಸ್ಥಳಕ್ಕೆ ಪರಾರಿಯಾದ ಸಿರಿಯಾ ಅಧ್ಯಕ್ಷ
ಡಮಾಸ್ಕಸ್: ಆಂತರಿಕ ಸಂಘರ್ಷದಿಂದ ನಲುಗುತ್ತಿರುವ ಸಿರಿಯಾ, ಈಗ ಸಂಪೂರ್ಣವಾಗಿ ಬಂಡುಕೋರ ಪಡೆಗಳ ವಶವಾಗಿದೆ. ತಲೆಮಾರುಗಳಿಂದ ಸಿರಿಯಾ ಆಡಳಿತ ನಡೆಸುತ್ತಿರುವ ಅಧ್ಯಕ್ಷ...


ಕುವೈತ್ ಬ್ಯಾಂಕ್ ಗೆ ಪಂಗನಾಮ ಹಾಕಿದ ಕೇರಳಿಗರು
ಕೊಟ್ಟಾಯಂ : ಕುವೈತ್ ನ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ 1,425 ವ್ಯಕ್ತಿಗಳ ಅಲ್ಲಿನ ಬ್ಯಾಂಕೊಂದಕ್ಕೆ ಅಂದಾಜು 700 ಕೋಟಿ ರೂ.ಗಳಷ್ಟು...


ಬಾಬಾ ವಾಂಗಾ ಭವಿಷ್ಯ: ಭಯಾನಕವಾಗಿರಲಿದೆ ೨೦೨೫
ಹೊಸದಿಲ್ಲಿ : ಕೊರೊನಾ ಸಾಂಕ್ರಾಮಿಕ ರೋಗ, ಯುಎಸ್ ಮೇಲೆ ಉಗ್ರರ ದಾಳಿ, ಜಪಾನ್ ಪ್ರವಾಹ, ಆರ್ಥಿಕ ಬಿಕ್ಕಟ್ಟು ಮುಂತಾದ ಪ್ರಮುಖ ಘಟನಾವಳಿಗಳ ಬಗ್ಗೆ ಬಾಬಾ ವಂಗಾ...


ಬಹಿರಂಗ ಸಭೆಯಲ್ಲಿ ಉಗ್ರ ಮಸೂದ್ ಭಾಷಣ: ಪಾಕ್ ದ್ವಂದ್ವ ನಿಲುವು ಬಹಿರಂಗ; ಕ್ರಮಕ್ಕೆ ಭಾರತ ಆಗ್ರಹ
ನವದಹಲಿ : 2001ರ ಸಂಸತ್ ದಾಳಿ ಸೇರಿದಂತೆ ಹಲವು ದಾಳಿಗಳನ್ನು ರೂಪಿಸಿದ ಆರೋಪ ಹೊತ್ತಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಷ್-ಇ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್...


ಹಿಂದೂಗಳ ಮೇಲೆ ಹಲ್ಲೆ : ಖಲಿಸ್ತಾನಿ ಪ್ರತ್ಯೇಕತಾವಾದಿಗಳ ವಿರುದ್ಧ ಬೃಹತ್ ಪ್ರತಿಭಟನೆ
ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ದೇಗುಲದ ಹೊರಗೆ ನೆರೆದಿದ್ದ ಹಿಂದೂಗಳ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ಸಾವಿರಾರು ಮಂದಿ ಹಿಂದೂಗಳು ಬ್ರಾಂಪ್ಟನ್...


ಬ್ರಿಸ್ಬೇನ್ನಲ್ಲಿ ಉದ್ಘಾಟನೆಗೊಂಡ ಭಾರತದ ಹೊಸ ದೂತವಾಸ ಕಚೇರಿ
ಬ್ರಿಸ್ಬೇನ್: ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿ ಭಾರತದ ಹೊಸ ದೂತವಾಸ ಕಚೇರಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ಉದ್ಘಾಟಿಸಿದರು. ಇದು ಭಾರತ...


ಯುಎಸ್ ಚುನಾವಣೆಗೆ ದಿನಗಣನೆ : ಟ್ರಂಪ್ ಕಮಲಾ ಹ್ಯಾರಿಸ್ ನಡುವೆ ಭರ್ಜರಿ ಪೈಪೋಟಿ
ಯುಎಸ್ ಚುನಾವಣೆಗೆ ದಿನಗಣನೆ ಶುರುವಾಗಿದೆ. ನವೆಂಬರ್ ೫ ರಂದು ಯುಎಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ನಡುವೆ ಗೆಲುವು...


ಸೌದಿ ಅರೆಬಿಯಾದಲ್ಲಿ ೪೦೦೦ ವರ್ಷಗಳ ಪುರಾತನ ನಗರ ಪತ್ತೆ
ಸೌದಿ ಅರೆಬಿಯಾದ ವಾಯುವ್ಯ ಭಾಗದಲ್ಲಿ ೪೦೦೦ ವರ್ಷಗಳ ಪುರಾತನ ನಗರವನ್ನು ಪುರಾತತ್ವ ಶಾಸ್ತ್ರಜ್ಞರು ಪತ್ತೆ ಹಚ್ಚಿದ್ದಾರೆ. ವಾಯುವ್ಯ ಸೌದಿ ಅರೇಬಿಯಾದ ಓಯಸಿಸ್ನಲ್ಲಿ...


ನೆತನ್ಯಾಹು ಹತ್ಯೆಗೆ ಯತ್ನ: ಇಸ್ರೇಲ್ ಪ್ರಧಾನಿ ಮನೆ ಮೇಲೆ ಹೆಜ್ಬೊಲ್ಲಾ ಡ್ರೋನ್ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ, ವಿಡಿಯೋ!
ಡ್ರೋನ್ ದಾಳಿಗೆ ಗುರಿಯಾದ ಕಟ್ಟಡವು ನೆತನ್ಯಾಹು ಅವರ ಮನೆಯ ಭಾಗವಾಗಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಹೇಳಿಕೊಂಡಿವೆ. ಟೆಲ್ ಅವೀವ್: ಹಮಾಸ್ ಮುಖ್ಯಸ್ಥ ಯಾಹ್ಯಾ...


'ದಾಳಿ ನಡೆಸಿ ಘೋರ ತಪ್ಪು ಮಾಡಿದ್ದೀರಿ, ಭಾರೀ ಬೆಲೆ ತೆರಬೇಕಾಗುತ್ತದೆ': ಹಿಜ್ಬುಲ್ಲಾಗೆ ಇಸ್ರೇಲ್ ಎಚ್ಚರಿಕೆ
ನನ್ನ ಮೇಲಿನ ಈ ಹತ್ಯೆ ಪ್ರಯತ್ನವು ನನ್ನನ್ನಾಗಲೀ ಅಥವಾ ಇಸ್ರೇಲ್ ಯುದ್ಧವನ್ನು ಮುಂದುವರೆಸುವುದನ್ನಾಗಲೀ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜೆರುಸಲೇಂ :...


64 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮರುನಿರ್ಮಾಣ!
64 ವರ್ಷಗಳ ನಂತರ ಮೊದಲ ಹಂತದ ಮರು ನಿರ್ಮಾಣ ಕಾಮಗಾರಿ ಇದಾಗಿರಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯದ...
bottom of page