top of page
ಹೊನ್ನಾವರ
ಇಂದು ಬ್ರಹ್ಮ ಕಪಾಲ , ಕಂಸ ವಧೆ ಯಕ್ಷಗಾನ
ಹೊನ್ನಾವರ: ಇಲ್ಲಿನ ಹಡಿನಬಾಳದ ಶ್ರೀ ಸಿದ್ಧಿ ವಿನಾಯಕ ಯಕ್ಷಗಾನ ಕಲಾ ಕೇಂದ್ರ ಕಪ್ಪೆ ಕೆರೆ ವತಿಯಿಂದ ದಿ. ಮಹಾದೇವ ಹೆಗಡೆ ಸಂಸ್ಮರಣೆ ಕಾರ್ಯಕ್ರಮ ಫೆ.೪ ರಂದು ನಡೆಯಲಿದೆ...


ಶರಾವತಿ ಸೇತುವೆ ಬಳಿ ಭೀಕರ ಅಪಘಾತ
ಹೊನ್ನಾವರ: ಇಲ್ಲಿನ ರಾಷ್ಟೀಯ ಹೆದ್ದಾರಿ 66ರ ಶರಾವತಿ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್...

ಪ್ರವಾಸಿಗರ ದಂಡಿನಿಂದ ಹೊನ್ನಾವರದಲ್ಲಿ ಟ್ರಾಫಿಕ್ ಜಾಮ್
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕ್ರಿಸ್ಮಸ್ ರಜೆ, ವಾರಾಂತ್ಯ, ಐಟಿ ಬಿಟಿ ಕಂಪನಿಗಳ ವರ್ಷಾಂತ್ಯದ ರಜೆಗಳು ಹೊಸ...

ಟೂರಿಸ್ಟ್ ಬಸ್ ಪಲ್ಟಿ: ೬ ಜನರಿಗೆ ಗಂಭೀರ ಗಾಯ
ಹೊನ್ನಾವರ: ಇಲ್ಲಿನ ಹುಲಿಯಪ್ಪನ ಕಟ್ಟೆ ಹತ್ತಿರದ ಬಾಳೆಗದ್ದೆ ತಿರುವಿನಲ್ಲಿ ಬೆಳಿಗ್ಗೆ 8 ಗಂಟೆಗೆ ಟೂರಿಸ್ಟ್ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ...


ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 4 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಆರೋಳ್ಳಿ ತಿರುವಿನಲ್ಲಿ ಪ್ರವಾಸಿಗರ ವಾಹನ ಪಲ್ಟಿ ಹೊಡೆದ ದುರ್ಘಟನೆ ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ...


ಮದ್ಯದ ಮತ್ತಲ್ಲಿ ಅಣ್ಣ -ತಮ್ಮರ ಗಲಾಟೆ ಸಾವಿನಲ್ಲಿ ಅಂತ್ಯ
ಹೊನ್ನಾವರ: ಕ್ಷುಲ್ಲಕ ಕಾರಣಕ್ಕೆ ಮದ್ಯ ಸೇವಿಸಿ ಹೊಡೆದಾಡಿಕೊಳ್ಳುತ್ತಿದ್ದ ಸಹೋದರರ ಮದ್ಯದ ಅಮಲು ಹತ್ಯೆಯಲ್ಲಿ ಕೊನೆಗೊಂಡಿದೆ. ಈ ಘಟನೆ ನಡೆದಿದ್ದು ಉತ್ತರ ಕನ್ನಡ...


ಕಡತೋಕಾದಲ್ಲಿ ಯಕ್ಷರಂಗೋತ್ಸವ ಉದ್ಘಾಟಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯಕ್ಷಗಾನದಿಂದ ಸಂಸ್ಕಾರಯುತ ಜೀವನ ನಿರ್ಮಾಣ ಸಾಧ್ಯ
ಹೊನ್ನಾವರ: ಈ ನೆಲದ ಶ್ರೀಮಂತಿಕೆಯನ್ನು ಬೆಳೆಸುವಲ್ಲಿ ಯಕ್ಷಗಾನದ ಕೊಡುಗೆ ಸಾಕಷ್ಟಿದೆ. ಯಕ್ಷಗಾನದ ಕೊಡುಗೆಯ ಕಾರಣಕ್ಕೆ ನಮ್ಮ ಜನಸಮುದಾಯದಲ್ಲಿ ಸುಸಂಸ್ಕೃತಿ,...


ಬೀದರ್: ವಿಠಲ್ ಹೇರೂರ 10 ಪುಣ್ಯಸ್ಮರಣೆ
ಬೀದರ್: ಚೋಕರ ಕೋಳಿ ಸಮಾಜ ಸಂಘದಿಂದ ಸಮಾಜದ ಮುಖಂಡ, ವಿಧಾನ ಪರಿಹತ್ತಿನ ಮಾಜಿ ಮುಖ್ಯ ಸಚೇತಕ ದಿವಂಗತ ವಿಶ್ವಲ್ ಹೇರೂರ ಅವರ 10ನೇ ಪಾಸ್ಕರಣೆ ನಗರದಲ್ಲಿ ಭಾನುವಾರ...
bottom of page